ನಕಾರಾತ್ಮಕ ಸುದ್ದಿಗೆ ಕಡಿವಾಣ ಬೀಳಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್…..ಸುದ್ದಿ ಸಂಗ್ರಹ ಕಲಬುರಗಿ ಮಾಧ್ಯಮ ರಂಗವೂ ಅಭಿಪ್ರಾಯ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಜನಾಭಿಪ್ರಾಯದ ಮುಂದೆ ಸರ್ಕಾರಗಳು ತಲೆ ಬಾಗುತ್ತವೆ. ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ನಕಾರಾತ್ಮಕ ಸುದ್ದಿ ಕಡಿಮೆ ಮಾಡಬೇಕು ಎಂದು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು……ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಸಮಾಜಕ್ಕೆ ಉತ್ತಮ […]
Continue Readingಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜಕುಮಾರ್ ಖಡಕ್ ರಿಯಾಕ್ಷನ್ ಸುದ್ದಿ ಸಂಗ್ರಹ ಬೆಂಗಳೂರು ಸದ್ಯ ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್, ಫ್ಯಾನ್ಸ್ ವಾರ್ ಗಾಳಿ ಜೋರಾಗಿ ಬೀಸುತ್ತಿದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಜಿದ್ದಿಗೆ ಬಿದ್ದಿದ್ದಾರೆ. ಇದೇ ಸಮಯದಲ್ಲಿ ಶಿವರಾಜ್ಕುಮಾರ್ ಅಭಿನಯದ `45′ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ಕೊಟ್ಟಿದ್ದಾರೆ. ಎಲ್ಲರೂ ಅರ್ಥ […]
Continue Readingನಕಾರಾತ್ಮಕ ಸುದ್ದಿಗೆ ಕಡಿವಾಣ ಬೀಳಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್
ಸುದ್ದಿ ಸಂಗ್ರಹ ಕಲಬುರಗಿಮಾಧ್ಯಮ ರಂಗವೂ ಅಭಿಪ್ರಾಯ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಜನಾಭಿಪ್ರಾಯದ ಮುಂದೆ ಸರ್ಕಾರಗಳು ತಲೆ ಬಾಗುತ್ತವೆ. ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ನಕಾರಾತ್ಮಕ ಸುದ್ದಿ ಕಡಿಮೆ ಮಾಡಬೇಕು ಎಂದು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು. ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಸಮಾಜಕ್ಕೆ ಉತ್ತಮ ಸಂದೇಶ ಹೊತ್ತೊಯ್ಯಲು, ನಕಾರಾತ್ಮಕ ಸುದ್ದಿಗಳಿಗೆ ಕಡಿವಾಣ ಹಾಕಬೇಕು. […]
Continue Readingವಾಡಿ: ಉತ್ತಮ ಆಡಳಿತ ದಿನ ಆಚರಣೆ
ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಣೆ, ಅಟಲ್ ಸ್ಮೃತಿ ವರ್ಷ ಮತ್ತು ಸುಶಾಸನ ದಿನ ಕಾರ್ಯಕ್ರಮ ಆಚರಿಸಲಾಯಿತು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಭಾರತದ ಸಂಸ್ಕೃತಿ ಹಾಗೂ ಪರಂಪರೆ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮವನ್ನು ಅತ್ಯಂತ ಭಕ್ತಿ – ಭಾವದಿಂದ ಅನುಸರಿಸಿದ ಭೂಮಿ ಯಾವುದಾದರೂ ಇದ್ದರೆ ಅದು ಭರತ ಭೂಮಿ ಎಂದು ಸದಾ ಭಾಷಣದಲ್ಲಿ ವಾಜಪೇಯಿ ಹೇಳುತ್ತಿದ್ದರು ಎಂದರು. ದೇಶ ಭಕ್ತಿ, […]
Continue Readingವಾಡಿ: ಉತ್ತಮ ಆಡಳಿತ ದಿನ ಆಚರಣೆ…..ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಣೆ, ಅಟಲ್ ಸ್ಮೃತಿ ವರ್ಷ ಮತ್ತು ಸುಶಾಸನ ದಿನ ಕಾರ್ಯಕ್ರಮ ಆಚರಿಸಲಾಯಿತು…..ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಭಾರತದ ಸಂಸ್ಕೃತಿ ಹಾಗೂ ಪರಂಪರೆ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮವನ್ನು ಅತ್ಯಂತ ಭಕ್ತಿ – ಭಾವದಿಂದ ಅನುಸರಿಸಿದ ಭೂಮಿ ಯಾವುದಾದರೂ ಇದ್ದರೆ ಅದು ಭರತ ಭೂಮಿ ಎಂದು ಸದಾ ಭಾಷಣದಲ್ಲಿ ವಾಜಪೇಯಿ ಹೇಳುತ್ತಿದ್ದರು […]
Continue Readingಖಾಸಗಿ ಬಸ್ ದುರಂತ– ಏನಾಗಿದೆ ಅಂತ ಗೊತ್ತಾಗಲಿಲ್ಲ: ಶಾಕ್ನಲ್ಲೆ ವಿವರಿಸಿದ ಕ್ಲೀನರ್
ಸುದ್ದಿ ಸಂಗ್ರಹ ಚಿತ್ರದುರ್ಗಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ಬಸ್ ದುರಂತದಲ್ಲಿ 4 ಜನ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್ನ ಕ್ಲೀನರ್ ಸಾಧಿಕ್, ನಮಗೆ ಏನಾಯ್ತು ಅಂತಾನೆ ಗೊತ್ತಾಗಲಿಲ್ಲ ಎಂದು ಶಾಕ್ನಲ್ಲೆ ಮಾತಾಡಿದ್ದಾರೆ. ರಾತ್ರಿ 1.30 ರಿಂದ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಾನು ರಾತ್ರಿ ಮಲಗಿದ್ದೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ನಿಂದ ಹೊರಗೆ ಬಿದ್ದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಬಸ್ ಹೊತ್ತಿ ಉರಿದಿದೆ. ಸ್ಥಳೀಯರು ನಮ್ಮ ಸಹಾಯಕ್ಕೆ ಬಂದರು. ಅಪಘಾತವಾಗುತ್ತಿದ್ದಂತೆ […]
Continue Readingನ್ಯೂಜಿಲೆಂಡ್ ವರ, ಕರ್ನಾಟಕದ ವಧು: ಸಾಗರದಾಚೆಗಿನ ವಿವಾಹಕ್ಕೆ ಸಾಕ್ಷಿಯಾದ ಬೆಣ್ಣೆನಗರಿ
ಸುದ್ದಿ ಸಂಗ್ರಹ ದಾವಣಗೆರೆ ನ್ಯೂಜಿಲೆಂಡ್ ವರ, ಕರ್ನಾಟಕದ ವಧು. ಇವರಿಬ್ಬರ ಪ್ರೇಮ ವಿವಾಹಕ್ಕೆ ಸಾಕ್ಷಿಯಾಗಿದ್ದು ಬೆಣ್ಣೆನಗರಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಪೂಜಾ ನಾಗರಾಜ್ ಹಾಗೂ ನ್ಯೂಜಿಲೆಂಡ್ನ ಕ್ಯಾಂಬೆಲ್ ವಿಲ್ ವರ್ಥ್ ಹಿಂದೂ ಸಂಪ್ರದಾಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೃತ್ತಿಯಲ್ಲಿ ಪೂಜಾ ನಾಗರಾಜ್ ದಂತವೈದ್ಯೆ. ಕ್ಯಾಂಬೆಲ್ ವಿಲ್ ವರ್ಥ್ ಸಾಫ್ಟ್ವೇರ್ ಇಂಜಿನಿಯರ್. ಇಬ್ಬರು ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪೂಜಾ ತಂದೆ ನಾಗರಾಜ್ ಸಿವಿಲ್ ಇಂಜಿನಿಯರ್ ಆಗಿದ್ದು, 2005 ರಲ್ಲಿ ನ್ಯೂಜಿಲೆಂಡ್ಗೆ ಹೋಗಿ […]
Continue Readingಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿ ಆನಲೈನ್ ಮತ್ತು ಮಾರಾಟ ಕಂಪನಿಗಳಿಂದ ಬೆಲೆ, ಪ್ರಮಾಣ, ಖಾತ್ರಿ, ಪರಿಶುದ್ಧತೆ ಸೇರಿದಂತೆ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಅನ್ಯಾಯವಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಗ್ರಾಹಕರು ವ್ಯವಹರಿಸುವಾಗ ಬಹಳಷ್ಟು ಜಾಗೃತಿ ವಹಿಸುವುದು ಅಗತ್ಯ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಜರುಗಿದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು […]
Continue Readingಅಕ್ರಮ ಸಂಬಂಧಕ್ಕೆ ಅಡ್ಡಿ: 50 ಸಾವಿರ ರೂ.ಗೆ ಹೆತ್ತ ಮಗುವನ್ನೆ ಮಾರಿದ ಪಾಪಿ ತಾಯಿ
ಸುದ್ದಿ ಸಂಗ್ರಹ ಚಿತ್ರದುರ್ಗ ಹೆತ್ತವರಿಗೆ ಹೆಗ್ಗಣ ಮುದ್ದು ಅಂತಾರೆ. ಆದರೆ ಇಲ್ಲೊಂದು ಪಾಪಿ ತಾಯಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೆ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಡಿ.23ರಂದು ಹುಳಿಯಾರು […]
Continue Readingಬಸ್ ಹತ್ತುವಾಗ 1.85 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು
ಕಲಬುರಗಿ: ಬಸ್ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಸುಮಾರು 1.85 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಕಳ್ಳತನವಾಗಿರುವ ಘಟನೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ನಿವಾಸಿ ಶಿಲ್ಪಾರಾಣಿ ಎಂಬುವವರು ನಗರದಲ್ಲಿ ಸಂಬಂಧಿಕರ ಗೃಹ ಪ್ರವೇಶ ಮುಗಿಸಿ, ಮರಳಿ ಊರಿಗೆ ಹೋಗಲು ಬಸ್ ಹತ್ತುವಾಗ ಈ ಕೃತ್ಯ ನಡೆದಿದೆ. ಕಿಡಿಗೇಡಿಗಳು ಶಿಲ್ಪಾರಾಣಿ ಬ್ಯಾಗಿನಲ್ಲಿದ್ದ ಪರ್ಸ್ ನಿಂದ 45 ಗ್ರಾಂ ತೂಕದ ಚಿನ್ನದ ಆಭರಣ, 15 ಗ್ರಾಂ ನೆಕ್ಲೆಸ್ ಮತ್ತು ಮೊಬೈಲ್ ಕಳವು ಮಾಡಿದ್ದಾರೆ. […]
Continue Reading