ಕಲ್ಯಾಣ ಕರ್ನಾಟಕದ ಯುವಜನತೆ ಎಲ್ಲಾ ಕ್ಷೇತ್ರದಲ್ಲೂ ಸಾಧಿಸಬೇಕು ಸುದ್ದಿ ಸಂಗ್ರಹ ಕಲಬುರಗಿ ಕಲ್ಯಾಣ ಕರ್ನಾಟಕದ ಜನರು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿ, ದೊಡ್ಡ ಸಾಧನೆಗಳನ್ನು ಮಾಡಬೇಕು ಎಂದು ಪ್ರಭಾರಿ ಪ್ರಾಂಶುಪಾಲ ಸಂತೋಷ ಚಿಕ್ಕಬಸ್ತಿ ಹೇಳಿದರು. ತಾಲೂಕಿನ ಅವರಾದ್ (ಬಿ) ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಜನರು ತಮ್ಮ ಎಲ್ಲೆಯನು ಮೀರಿ ಎಲ್ಲ ಭಾಗದಲ್ಲಿಯೂ ಸಾಧನೆ ಮಾಡಬೇಕು ಮತ್ತು ಋಣಾತ್ಮಕ ಅಂಶವನ್ನು ತೆಗೆದುಹಾಕಿ ಧನಾತ್ಮಕ ಆಲೋಚನೆ […]
Continue Readingಕಲಬುರಗಿ ತಾಲೂಕಿನ ಅವರಾದ (ಬಿ) ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಮಾಡಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಭೋಜನ ಗೌಡ, ರಾಜೇಶ ನಾಗೂರೆ, ಪ್ರದೀಪ್ ಕುಮಾರ, ದಯಾನಂದ ರನ್ನು ಸನ್ಮಾನಿಸಲಾಯಿತು. ದಾದಾಸಾಹೇಬ, ಶಿವಶರಣಪ್ಪ ವಚ್ಚಾ, ಸಂತೋಷ ಚಿಕ್ಕಬಸ್ತಿ, ಗೋಪಾಲ ಚವ್ಹಾಣ, ಎಚ್. ಎಸ್.ಹಿರೇಮಠ, ಅನಿಲ್ ಕಿವಡೆ, ರೇವಣಸಿದ್ದಪ್ಪ ಮುಕ್ರಂಬಿ, ಮಲ್ಲಪ್ಪ ನಾಯ್ಕಡಿ, ಸಂಜೀವ ಕುಮಾರ, ರುದ್ರಪ್ಪ ಇದ್ದರು. ಕಲ್ಯಾಣ ಕರ್ನಾಟಕದ ಯುವಜನತೆ ಎಲ್ಲಾ ಕ್ಷೇತ್ರದಲ್ಲೂ ಸಾಧಿಸಬೇಕು…..ಸುದ್ದಿ ಸಂಗ್ರಹ ಕಲಬುರಗಿ ಕಲ್ಯಾಣ ಕರ್ನಾಟಕದ […]
Continue Readingಇನ್ನೂ 23 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿದ ಸರ್ಕಾರ
ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮುಂಗಾರು ಋತುವಿನಲ್ಲಿ ಒಣಹವೆ ಮುಂದುವರಿದಿದ್ದು, ಮಳೆಯ ಅಭಾವದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಹೆಚ್ಚುವರಿ 23 ತಾಲೂಕುಗಳನ್ನು ‘ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಕಂದಾಯ ಇಲಾಖೆಯಿಂದ (ವಿಪತ್ತು ನಿರ್ವಹಣೆ) ಈ ಕುರಿತು ಗುರುವಾರ ಆದೇಶ ಹೊರಡಿಸಲಾಗಿದೆ. ಈ ಮೊದಲು ಆಗಸ್ಟ್ 27ರಂದು ಹೊರಡಿಸಲಾಗಿದ್ದ ಮೊದಲ ಹಂತದ ಅಧಿಸೂಚನೆಯಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಆದರೂ ರಾಜ್ಯದ ಹಲವೆಡೆ ಒಣಹವೆ ಮುಂದುವರಿದ ಕಾರಣ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಉಳಿದ […]
Continue Readingಮೊದಲ ಬಾರಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ: 32,611 ಕೋಟಿ ಯೋಜನೆಗಳಿಗೆ ಅನುಮೋದನೆ
ಸುದ್ದಿ ಸಂಗ್ರಹ ಮಂಗಳೂರುಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಇಂದು ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ, ಈ ಕುರಿತು ಮಾಹಿತಿ ನೀಡಿದ ಸಿಎಂ […]
Continue Readingವಾಡಿ: ಪಂಚಾಳ ನಿವಾಸದಲ್ಲಿ ‘ಆಶೀರ್ವಾದ ದೀಪ’ ಬೆಳಗಿದ ಬಿಜೆಪಿ ಮುಖಂಡರು ಸುದ್ದಿ ಸಂಗ್ರಹ ವಾಡಿ ಪಟ್ಟಣದ ಪಂಚಾಳ ನಿವಾಸದಲ್ಲಿ ಬಿಜೆಪಿ ಮುಖಂಡರು ಮತ್ತು ಅಭಿಮಾನಿಗಳ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಮಂಗಳವಾರ ‘ಆಶೀರ್ವಾದದ ದೀಪ’ ಬೆಳಗಲಾಯಿತು. ಪ್ರಧಾನಿಯವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಜಂಟಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ಮಂಗಳವಾರ ದೀಪಗಳನ್ನು […]
Continue Readingವಾಡಿ: ಬಿಜೆಪಿ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ….ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ದೇವಶಿಲ್ಪಿ ವಿಶ್ವಕರ್ಮರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು…..ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಹಿರಿಯರು ಹಾಗೂ ಬಿಜೆಪಿ ಮುಖಂಡ ಬಸವರಾಜ ಪಂಚಾಳ ಮಾತನಾಡಿ, ವಿಶ್ವಕರ್ಮ ಜಯಂತಿಯು ಒಂದು ಧಾರ್ಮಿಕ ಆಚರಣೆ ಜೊತೆಗೆ ಶ್ರಮ ಗೌರವವನ್ನು ಸಾರುವ ದಿನವಾಗಿದೆ ಎಂದರು…..ಸಮಾಜದ ಯಶಸ್ಸಿನ ಹಿಂದೆ ಕರಕುಶಲಕರ್ಮಿಗಳು, ಶಿಲ್ಪಿಗಳು, ಎಂಜಿನಿಯರ್ಗಳು, ಕಾರ್ಖಾನೆಯ ಕಾರ್ಮಿಕರು ಮತ್ತು ಮೆಕ್ಯಾನಿಕ್ಗಳ ಶ್ರಮವಿದೆ. ರಸ್ತೆಯಲ್ಲಿ ಕೆಲಸ ಮಾಡುವ […]
Continue Readingವಾಡಿ: ಪ್ರಧಾನಿ ಮೋದಿಯವರ 76ನೇ ಜನ್ಮದಿನದ ಸಂಭ್ರಮ….ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಶ್ವ ನಾಯಕ, ಭಾರತದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನವನ್ನು ಅತ್ಯಂತ ಹರ್ಷೋಲ್ಲಾಸದಿಂದ ಆಚರಿಸಲಾಯಿತು…..ಈ ಸಂದರ್ಭದಲ್ಲಿ ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ಮೋದಿಯವರ ಜನ್ಮದಿನದ ಪ್ರಯುಕ್ತ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದೇಶಾದ್ಯಂತ ಸಾರ್ವಜನಿಕರಿಗೆ ಸಿಹಿ ಮತ್ತು ಲಾಡುಗಳನ್ನು ಹಂಚಿ ಸಂಭ್ರಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 17ರ ವರೆಗೆ ಒಂದು ತಿಂಗಳ […]
Continue Readingವಾಡಿ: ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ…..ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಮುಖಂಡರು ಸಂಭ್ರಮದಿಂದ ಆಚರಿಸಿದರು……ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಹೈದರಾಬಾದ್ ವಿಮೋಚನಾ ಹೋರಾಟದಲ್ಲಿ 1948 ಮೇ 9ರಂದು ಬೀದರ್ ಜಿಲ್ಲೆಯ ಗೋರ್ಟಾ ಗ್ರಾಮದಲ್ಲಿ ನಡೆದ ಸ್ವಾತಂತ್ರ್ಯ ಸೇನಾನಿಗಳ ಹತ್ಯಾಕಾಂಡ ನೆನಸಿದರೆ ಇಂದಿಗೂ ಮೈ ಜುಮ್ ಎನ್ನುತ್ತದೆ ಎಂದರು…..ಗೋರ್ಟಾ ಗ್ರಾಮದಲ್ಲಿ ನಡೆದ ಹತ್ಯಾಕಾಂಡದಿಂದ ಸಹನೆ ಕಳೆದುಕೊಂಡ ಸೇನಾನಿಗಳು ಪ್ರತಿಕಾರವಾಗಿ ಹಲವು ರಜಾಕಾರರನ್ನು ಕೊಂದು ಹಾಕಿದರು. ಇದರಿಂದ […]
Continue Reading2,000 ರೂ. ಮೇಲ್ಪಟ್ಟ ವಹಿವಾಟಿಗೆ ಶುಲ್ಕ: ಗ್ರಾಹಕರಿಗೆ ಹೊರೆ ಬೀಳದಂತೆ ಕೇಂದ್ರ ಸರ್ಕಾರ ನಿಗಾ
ಸುದ್ದಿ ಸಂಗ್ರಹ ನವದೆಹಲಿ2,000 ರೂ. ಮೇಲ್ಪಟ್ಟ ವಹಿವಾಟಿಗೆ ಶುಲ್ಕ ವಿಧಿಸುವ ಕ್ರಮವನ್ನ ಹಿಂಪಡೆಯಬೇಕು ಎಂಬ ವಿಕ್ಷಗಳ ಒತ್ತಾಯದ ನಡುವೆಯೇ, ಈ ಶುಲ್ಕ ವಿಧಿಸುವ ನಿರ್ಧಾರವನ್ನ ಎಲ್ಲಾ ಅಂಶಗಳನ್ನು ಪರಿಗಣಿಸಿದ ಬಳಿಕವೇ ಕೈಗೊಳ್ಳಲಾಗಿದೆ ಎಂದು ಗುರುವಾರ ಸರ್ಕಾರದ ಮೂಲಗಳು ತಿಳಿಸಿವೆ. ಮುಖ್ಯವಾಗಿ, ವ್ಯಾಪಾರಿಗಳು ಯುಪಿಐ ಶುಲ್ಕದ ಹೊರೆಯನ್ನ ಗ್ರಾಹಕರ ಮೇಲೆ ಹೊರಿಸದಂತೆ ಸರ್ಕಾರ ಕಟ್ಟುನಿಟ್ಟಾಗಿ ನಿಗಾ ವಹಿಸಲಿದೆ. ಪಾವತಿ ಒಟ್ಟುಗೂಡಿಸುವ ಸಂಸ್ಥೆಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಅನುಷ್ಠಾನದಲ್ಲಿರುವ ಲೋಪಗಳನ್ನ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. […]
Continue Readingವಾಡಿ: ಪ್ರಧಾನಿ ಮೋದಿಯವರ 76ನೇ ಜನ್ಮದಿನದ ಸಂಭ್ರಮ
ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಶ್ವ ನಾಯಕ, ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನವನ್ನು ಅತ್ಯಂತ ಹರ್ಷೋಲ್ಲಾಸದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ಮೋದಿಯವರ ಜನ್ಮದಿನದ ಪ್ರಯುಕ್ತ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದೇಶಾದ್ಯಂತ ಸಾರ್ವಜನಿಕರಿಗೆ ಸಿಹಿ ಮತ್ತು ಲಾಡುಗಳನ್ನು ಹಂಚಿ ಸಂಭ್ರಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 17ರ ವರೆಗೆ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ, […]
Continue Reading