ಕಲಬುರಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ಅತಿಥಿ ಉಪನ್ಯಾಸಕರು/ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಚಿಂಚೋಳಿ ತಾಲೂಕಿನ ಅಣವಾರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕ, ಅಫಜಲಪುರ ತಾಲೂಕಿನ ಬಡದಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ […]

Continue Reading

ಚಿತ್ತಾಪುರ: ಹಳೆಯ ಕೈಗಾರಿಕಾ ವಸಾಹತು ಅಭಿವೃದ್ಧಿಗೆ ಸಿಟಿಎಸ್‌ಎಸ್‌ಐಎ ಮನವಿ

ಸುದ್ದಿ ‌ ಸಂಗ್ರಹ ಚಿತ್ತಾಪುರ ತಾಲೂಕು ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಕೆಎಸ್‌ಎಸ್‌ಐಡಿಸಿ’ಯ ಸಹಾಯಕ ಮಹಾಪ್ರಬಂಧಕ ಮಲ್ಲಿಕಾರ್ಜುನ ಜಾಕಾ ಅವರಿಗೆ, ಚಿತ್ತಾಪುರ ಪೇಟೆಯ ಸರ್ವೆ ನಂ. 112/2 ಮತ್ತು 113ರ ಹಳೆಯ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರಮುಖ ಬೇಡಿಕೆಗಳು ಒಳ ರಸ್ತೆಗಳ ಅಭಿವೃದ್ಧಿ, ಭೂಗತ ಒಳಚರಂಡಿ, ಮಳೆ ನೀರು ಹರಿಸುವ ಚರಂಡಿ ವ್ಯವಸ್ಥೆ, ನೀರಿನ ಸರಬರಾಜು ಪೈಪ್‌ ಲೈನ್,ಕಾಂಪೌಂಡ್ ಗೋಡೆ ನಿರ್ಮಾಣ ಮತ್ತು ಬೀದಿ ದೀಪ ಅಳವಡಿಕೆ, ಬಾಕಿ ಇರುವ ಮಾರಾಟ ಪತ್ರಗಳ […]

Continue Reading

ಶಹಾಬಾದ್: ಮಂಗಲಸಿಂಗ್ ಬೆಂಕಿತಾತಾ ಪದಗ್ರಹಣ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಗೋಳಾ (ಕೆ) ಗ್ರಾಮದ ನಿಜಾಮ ಬಜಾರ ಬಡಾವಣೆಯ ಸದಾಶಿವ ಬೆಂಕಿತಾತ ಮಠಕ್ಕೆ ಕಿರಿಯ ಪೀಠಾಧಿಪತಿ ಸದ್ಗುರು ಮಂಗಲಸಿಂಗ್ ಬೆಂಕಿತಾತ ಅಧಿಕಾರ ವಹಿಸಿಕೊಂಡರು. ಜೇವರ್ಗಿ ತಾಲೂಕಿನ ಯನಗುಂಟಿಯ ಸದಾಶಿವ ಬೆಂಕಿತಾತ ಮಠದಿಂದ ಗುರುವಾರ ಸಂಜೆ ಪುರಪ್ರವೇಶ ಮಾಡಿದರು. ಸ್ಥಳೀಯ ನೂರಾರು ಭಕ್ತರು ಪುಷ್ಪವೃಷ್ಠಿಯೊಂದಿಗೆ ಭವ್ಯ ಸ್ವಾಗತ ಕೋರಿದರು. ಶ್ರೀಮಠದ ಕಿರಿಯ ಸ್ವಾಮಿಯಾಗಿ ಅಧಿಕಾರಿ ವಹಿಸಿಕೊಂಡ ನಂತರ ಪ್ರತಿ ಗುರುವಾರ, ಶುಕ್ರವಾರ, ರವಿವಾರ ಮತ್ತು ಅಮವಾಸ್ಯೆ ದಿನ ಶಹಾಬಾದ್ ಮಠದಲ್ಲಿ ಭಕ್ತರಿಗೆ ಲಭ್ಯವಿದ್ದು ಮತ್ತು ಮೂಲ […]

Continue Reading

ದಿನದ 24 ಗಂಟೆ ನಿರಂತರ ಕನ್ನಡ ಬೋಧನೆ ಮಾಡಿದ ಶಿಕ್ಷಕ ಸಂಗಮೇಶ ರೋಣದ್ ಅವರ ವಿಶಿಷ್ಟ ಶೈಕ್ಷಣಿಕ ಸಾಧನೆ ಕಲಬುರಗಿ, ಜುಲೈ 16: ಕನ್ನಡ ಭಾಷೆಯ ಅಭಿವೃದ್ದಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಗುಣಮಟ್ಟದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಲಬುರಗಿ ನಗರದ ಶೃಂಗೇರಿ ಅಕಾಡೆಮಿಯಲ್ಲಿ ಶಿಕ್ಷಕ ಸಂಗಮೇಶ ರೋಣದ್ ಅವರು ದಿನದ 24 ಗಂಟೆಗಳ ಕಾಲ ನಿರಂತರ ಕನ್ನಡ ವ್ಯಾಕರಣ ಮತ್ತು ಕನ್ನಡ ಸಾಹಿತ್ಯ ಬೋಧನೆ ಕಾರ್ಯ ಯಶಸ್ವಿಯಾಗಿ ನಡೆಸಿದ್ದಾರೆ. ಜುಲೈ 15ರಂದು ಬೆಳಿಗ್ಗೆ 8 ಗಂಟೆಗೆ […]

Continue Reading

ಗೃಹಲಕ್ಷ್ಮಿ ಯೋಜನೆಗೆ ಡಿಕೆಶಿ ಬಿಗ್ ಅಪ್ಡೇಟ್: 2,000 ರೂ.ಬೇಕು ಅಂದ್ರೆ ಈ ನಿಯಮಗಳು ಪಾಲಿಸಬೇಕು

ಸುದ್ದಿ ಸಂಗ್ರಹ ಬೆಂಗಳೂರುಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ರಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮಿ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿಯೊಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ […]

Continue Reading

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಸ್ನೇಹಿತರಿಗೆ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಶುಕ್ರವಾರ ಜೈಲು ಶಿಕ್ಷೆ ವಿಧಿಸಿದೆ. ಕಲಬುರಗಿ ನಗರದ ನಾಗೇಶ ಅಲಿಯಾಸ್ ಬಾಬು ರಾಠೋಡಗೆ (30) 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ (20) ಮತ್ತು ಕಾಳಗಿ ತಾಲೂಕಿನ ಕಲಗುರ್ತಿಯ ಮಲ್ಲಿಕಾರ್ಜುನ ಅಲಿಯಾಸ್‌ ಮಲ್ಲು ಶ್ರೀನವರ (19) ಎಂಬುವವರಿಗೆ ಮೂರು ವರ್ಷ ಜೈಲು ಮತ್ತು […]

Continue Reading

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ…..ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಸ್ನೇಹಿತರಿಗೆ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಶುಕ್ರವಾರ ಜೈಲು ಶಿಕ್ಷೆ ವಿಧಿಸಿದೆ…..ಕಲಬುರಗಿ ನಗರದ ನಾಗೇಶ ಅಲಿಯಾಸ್ ಬಾಬು ರಾಠೋಡಗೆ (30) 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ (20) ಮತ್ತು ಕಾಳಗಿ ತಾಲೂಕಿನ ಕಲಗುರ್ತಿಯ ಮಲ್ಲಿಕಾರ್ಜುನ ಅಲಿಯಾಸ್‌ ಮಲ್ಲು […]

Continue Reading

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಸುದ್ದಿ ಸಂಗ್ರಹ ಬೆಂಗಳೂರುಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಾಗಿ ಸಿಎಂ ಡಿಕೆ ಶಿವಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹತ್ವದ ನಿರ್ಧಾರಗಳನ್ನೂ ಪ್ರಕಟಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ಮಾಹಿತಿ ನೀಡಿದರು. ಜೊತೆಗೆ ಹಾಸ್ಟೆಲ್ ಗಳ ಬೆಡ್‌ಕಾಟ್ ಖರೀದಿಗೆ 30 ಕೋಟಿ ಕೊಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಅಲೆಮಾರಿ ಜನಾಂಗಕ್ಕೆ ಮನೆ ಕಟ್ಟಲು […]

Continue Reading

ಕಲಬುರಗಿ: ನೀಟ್ ಪರೀಕ್ಷೆಯಲ್ಲಿ 190ನೇ ರ‍್ಯಾಂಕ್ ಪಡೆದ ಚನ್ನಬಸವ ಕೊರಳ್ಳಿ…..ಸುದ್ದಿ ಸಂಗ್ರಹ ಕಲಬುರಗಿ ವೈದ್ಯಕೀಯ ಶಿಕ್ಷಣದ ಕೋರ್ಸ್‌ ಪ್ರವೇಶಾತಿಗೆ ನಡೆಸುವ ನೀಟ್‌ ಪರೀಕ್ಷೆಯಲ್ಲಿ ನಗರದ ಎಸ್‌ಬಿಆರ್‌ ಪದವಿ ಪೂರ್ವ ಕಾಲೇಜಿನ ಚನ್ನಬಸವ ಕೊರಳ್ಳಿ 190ನೇ ರ‍್ಯಾಂಕ್ ಪಡೆಯುವ ಮೂಲಕ ಅಮೋಘ ಸಾಧನೆ ತೋರಿದಕ್ಕೆ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ……ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನಲ್ಲಿ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಧರ್ಮರಾಯ ಕೊರಳ್ಳಿ ಅವರ ಸುಪುತ್ರ ಚನ್ನಬಸವ […]

Continue Reading

ದೇವೆಗೌಡರ ಪ್ರತಿ ಯಶಸ್ಸಿನ‌ ಹಿಂದೆ ನಿಂತಿದ್ದವರು ಚೆನ್ನಮ್ಮ: ಸಿಎಂ ಡಿಕೆಶಿ ತೀವ್ರ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಮಾತೃ ಸ್ವರೂಪಿ ಚೆನ್ನಮ್ಮ ದೇವೆಗೌಡ ಅವರ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದರು. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೆಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ ಎಂದು ದುಃಖತಪ್ತರಾದರು. ಯಶಸ್ವಿ ಪುರುಷನ […]

Continue Reading