ರಾವೂರ ಸಿದ್ದಲಿಂಗ ಶ್ರೀಗಳ ಜನ್ಮದಿನದಂದು ಉಚಿತ ಕ್ಷೌರ ಸೇವೆ. ಸುದ್ದಿ ಸಂಗ್ರಹ ಚಿತ್ತಾಪುರ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಮಹಾಸ್ವಾಮಿಗಳ 34ನೇ ಜನ್ಮದಿನವನ್ನು ಉಚಿತ ಕ್ಷೌರ ಸೇವೆಯ ಮೂಲಕ ಆಚರಣೆ ಮಾಡಲಾಯಿತು. ರಾವೂರ ಗ್ರಾಮದ ಗುರು ಮೆನ್ಸ್ ಪಾರ್ಲರ್ ವತಿಯಿಂದ ನಿರಂತರ 3ನೇ ವರ್ಷದಿಂದ ಉಚಿತ ಕ್ಷೌರ ಸೇವೆ ಮಾಡುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮಾತನಾಡಿ, ಹುಟ್ಟು ಹಬ್ಬ ಸಮಾಜಮುಖಿಯಾಗಿ ಆಚರಣೆ ಮಾಡಿದಾಗ […]

Continue Reading

ಕಣ್ಣಿನ ಉಚಿತ ತಪಾಸಣೆ ಶಿಬಿರ

ಸುದ್ದಿ ಸಂಗ್ರಹ ಶಹಾಬಾದ್ನಗರದ ಸೇಂಟ್ ಥಾಮಸ್ ಚರ್ಚ್‌ನಲ್ಲಿ ಇತ್ತೀಚೆಗೆ ಕರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ, ಕಲಬುರಗಿಯ ಅನುಗ್ರಹ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಚಿತ್ತಾಪುರ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಹಾಗೂ ಸೇಂಟ್ ಥಾಮಸ್ ಚರ್ಚ್ ಅವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಫಾದರ್ ವಿಲಿಯಂ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕಣ್ಣುನಮ್ಮ ದೇಹದ ಪ್ರಮುಖ ಅಂಗ. ಅದರ […]

Continue Reading

ಕಣ್ಣಿನ ಉಚಿತ ತಪಾಸಣೆ ಶಿಬಿರ…..ಸುದ್ದಿ ಸಂಗ್ರಹ ಶಹಾಬಾದ್ನಗರದ ಸೇಂಟ್ ಥಾಮಸ್ ಚರ್ಚ್‌ನಲ್ಲಿ ಇತ್ತೀಚೆಗೆ ಕರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ, ಕಲಬುರಗಿಯ ಅನುಗ್ರಹ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಚಿತ್ತಾಪುರ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಹಾಗೂ ಸೇಂಟ್ ಥಾಮಸ್ ಚರ್ಚ್ ಅವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು…..ಕಾರ್ಯಕ್ರಮವನ್ನು ಫಾದರ್ ವಿಲಿಯಂ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕಣ್ಣುನಮ್ಮ ದೇಹದ ಪ್ರಮುಖ […]

Continue Reading

ಸಮಾನತೆಯ ಹರಿಕಾರ ವಿಶ್ವಮಾನವ ಬಸವಣ್ಣ

ಸುದ್ದಿ ಸಂಗ್ರಹ ಶಹಾಬಾದ ಮನುಷ್ಯನಿಗೆ ಹುಟ್ಟು ಸಾವು ಸ್ವಾಭಾವಿಕ, ಆದರೆ ಬದುಕಿದ್ದಾಗ ನಾಲ್ಕು ಜನರಿಗಾಗಿ ಉಪಯೋಗವಾಗುವಂತಹ ಕೆಲಸ ಮಾಡಿದ್ದರೆ, ಆತ ಸತ್ತ ನಂತರವೂ ಬದುಕಿರುತ್ತಾನೆ. ಅಂತಹ ಮಹತ್ವದ ಕೆಲಸ ಬಸವಣ್ಣನವರು ಮಾಡಿದ್ದು, ಇಂದು ಇಡಿ ವಿಶ್ವವೇ ಬಸವಣ್ಣನವರನ್ನು ವಿಶ್ವಮಾನವ ಎಂದು ಕೊಂಡಾಡುತ್ತಿದೆ ಎಂದು ಹಡಪದ ಅಪ್ಪಣ್ಣ ಮಠದ ಪೀಠಾಧಿಪತಿ ರಾಜಶಿವಯೋಗಿ ಪೂಜ್ಯರು ಹೇಳಿದರು.  ನಗರದ ಹಳೆ ಶಹಾಬಾದ ಬಡಾವಣೆಯಲ್ಲಿ ಬಸವಾದಿ ಶರಣರ ಒಕ್ಕೂಟ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭಾದ ತಾಲೂಕ ಘಟಕ ಮತ್ತು ವೀರಭದ್ರೇಶ್ವರ ಜಾರಿಟೇಬಲ್ ಟ್ರಸ್ […]

Continue Reading

ಪುಸ್ತಕಗಳು ದೇಶ ಕಟ್ಟುವ ಸಾಧನಗಳು: ಎಚ್.ಬಿ ಪಾಟೀಲ….ಸುದ್ದಿ ಸಂಗ್ರಹ ಶಹಾಬಾದ್ಪುಸ್ತಕಗಳು ಕೇವಲ ಅಕ್ಷರಗಳ ಗುಚ್ಛವಲ್ಲ, ಅವು ಜ್ಞಾನ, ಮೌಲ್ಯ ಮತ್ತು ಸಂಸ್ಕೃತಿಯ ವಾಹಕಗಳು. ನಾಗರಿಕತೆ ಮತ್ತು ಬ್ರಹ್ಮಾಂಡದ ಅರಿವು ಮೂಡಿಸುವ ಮೂಲಕ ಸದೃಢ ಮಾನವ ಸಂಪನ್ಮೂಲ ನಿರ್ಮಿಸಿ, ದೇಶವನ್ನು ಕಟ್ಟುವ ಶಕ್ತಿ ಪುಸ್ತಕಗಳಿಗಿದೆ ಎಂದು ಉಪನ್ಯಾಸಕ ಹಾಗೂ ಲೇಖಕ ಎಚ್.ಬಿ ಪಾಟೀಲ ಹೇಳಿದರು…..ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿಜಯ ಕಂಪ್ಯೂಟರ್ ಶಿಕ್ಷಣ ಕೇಂದ್ರ, ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ವಿಶ್ವ […]

Continue Reading

ಶಹಾಬಾದ್: ಮಹರ್ಷಿ ಭಗೀರಥ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರೇಡ್ -2 ತಹಸೀಲ್ದಾರ್ ಗುರುರಾಜ ಸಂಗಾವಿ, ಅಧಿಕಾರಿಗಳಾದ ಅಣವೀರಪ್ಪಾ, ವೀರಭದ್ರಪ್ಪ, ಉಪ್ಪಾರ ಸಮಾಜದ ಅಧ್ಯಕ್ಷ ವಸಂತ ಚೂರಿ, ಪ್ರಮುಖರಾದ ಹಣಮಂತ ಶಾಲಿ, ಪ್ರಕಾಶ ಗೋಗಿ, ಚಂದ್ರಶೇಖರ ನೀಡಲ್ ಸೇರಿದಂತೆ ಅನೇಕರು ಇದ್ದರು.

Continue Reading

ಅಂಧ ವಿದ್ಯಾರ್ಥಿನಿ ಬಾಳಲ್ಲಿ ಆಟವಾಡಿದ SSLC ಬೋರ್ಡ್:  84% ಪರ್ಸೆಂಟೇಜ್ ಅಂಕ ಗಳಿಸಿದರೂ ಫೇಲ್

ಸುದ್ದಿ ಸಂಗ್ರಹ ಉತ್ತರ ಕನ್ನಡ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಶಿಕ್ಷಣ ಇಲಾಖೆಯ ಮತ್ತು ಪರೀಕ್ಷಾ ಪ್ರಾಧಿಕಾರದ ಅಚಾತುರ್ಯವೊಂದು ಬೆಳಕಿಗೆ ಬಂದಿದೆ. ಹಗಲಿರುಳು ಶ್ರಮಪಟ್ಟು ಅಭ್ಯಾಸ ಮಾಡಿ, ಅತ್ಯುತ್ತಮ ಅಂಕ ಗಳಿಸಿದರೂ ಸಹ, ತಾಂತ್ರಿಕ ದೋಷ ಅಥವಾ ನಿರ್ಲಕ್ಷ್ಯದಿಂದಾಗಿ ಅಂಧ ವಿದ್ಯಾರ್ಥಿನಿಯೊಬ್ಬಳನ್ನು ‘ಫೇಲ್’ ಎಂದು ಘೋಷಿಸಿರುವುದು ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಂದಿರಾ ನಗರದ ಯುನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಲೀಜಾ ಖಾನಮ್ ಈ ಅನ್ಯಾಯಕ್ಕೆ ಒಳಗಾದ ಪ್ರತಿಭೆ. […]

Continue Reading

ನನ್ನನ್ನು ಬೇಕಾದರೆ ನಿಂದಿಸಿ, ಕಲಬುರಗಿ ಮಕ್ಕಳನ್ನು ಅಪಹಾಸ್ಯ ಮಾಡಬೇಡಿ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರು ಈ ಬಾರಿಯ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿದೆ. ಇದನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಸೋಲಿನಲ್ಲೂ ಒಂದು ಪರಿಪೂರ್ಣ ದಾಖಲೆ. ಟ್ವೀಟ್ ಎಲ್ಲಿ ಮಹಾಜ್ಞಾನಿ ಎಂದು ಲೇವಡಿ ಮಾಡಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕಲಬುರಗಿಯ ವಿದ್ಯಾರ್ಥಿಗಳನ್ನು ಅವಮಾನಿಸುತ್ತಿರುವ ಬಿಜೆಪಿ, ಅವರ ಆತ್ಮಸ್ಥೈರ್ಯವನ್ನು, ಆತ್ಮವಿಶ್ವಾಸವನ್ನು ಅಡಗಿಸುವ ಪ್ರಯತ್ನ […]

Continue Reading

ವಿದ್ಯಾನಿಕೇತನ ಶಾಲೆಯ ಶೈಕ್ಷಣಿಕ ದಾಖಲೆ: ಎಸ್‌ಎಸ್‌ಎಲ್‌ಸಿಯಲ್ಲಿ ಸತತ 8ನೇ ಬಾರಿ ಶೇ.100 ಫಲಿತಾಂಶ

ಸುದ್ದಿ ಸಂಗ್ರಹ ಚಿತ್ತಾಪುರಗುಣಮಟ್ಟದ ಶಿಕ್ಷಣ ಮತ್ತು ಶಿಸ್ತಿನ ನೆಲೆಬೀಡಾಗಿರುವ ಪಟ್ಟಣದ ವಿದ್ಯಾನಿಕೇತನ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯ ಗಮನ ಸೆಳೆಯುವಂತಹ ಅದ್ಭುತ ಸಾಧನೆ ಮಾಡಿದೆ. ಸತತ 8ನೇ ವರ್ಷವೂ ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶಾಲೆಯು ತನ್ನ ಶೈಕ್ಷಣಿಕ ವಿಜಯಯಾತ್ರೆ ಮುಂದುವರೆಸಿದೆ. ತಾಲೂಕಿಗೆ ಕೀರ್ತಿ ತಂದ ಪ್ರತಿಭೆಶಾಲೆಯ ಹೆಮ್ಮೆಯ ವಿದ್ಯಾರ್ಥಿ ಸುಮಂತ ಮದಗುಂಟಿ ಒಟ್ಟು 625 ಅಂಕಗಳಿಗೆ 614 ಅಂಕಗಳು (ಶೇ.98.24) ಪಡೆಯುವ ಮೂಲಕ ಇಡಿ ಚಿತ್ತಾಪುರ ತಾಲೂಕಿಗೆ ಪ್ರಥಮ ಸ್ಥಾನ ಅಲಂಕರಿಸಿದ್ದಾನೆ. […]

Continue Reading

ವಿದ್ಯಾನಿಕೇತನ ಶಾಲೆಯ ಶೈಕ್ಷಣಿಕ ದಾಖಲೆ: ಎಸ್‌ಎಸ್‌ಎಲ್‌ಸಿಯಲ್ಲಿ ಸತತ 8ನೇ ಬಾರಿ ಶೇ.100 ಫಲಿತಾಂಶ…..ಸುದ್ದಿ ಸಂಗ್ರಹ ಚಿತ್ತಾಪುರಗುಣಮಟ್ಟದ ಶಿಕ್ಷಣ ಮತ್ತು ಶಿಸ್ತಿನ ನೆಲೆಬೀಡಾಗಿರುವ ಪಟ್ಟಣದ ವಿದ್ಯಾನಿಕೇತನ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯ ಗಮನ ಸೆಳೆಯುವಂತಹ ಅದ್ಭುತ ಸಾಧನೆ ಮಾಡಿದೆ. ಸತತ 8ನೇ ವರ್ಷವೂ ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶಾಲೆಯು ತನ್ನ ಶೈಕ್ಷಣಿಕ ವಿಜಯಯಾತ್ರೆ ಮುಂದುವರೆಸಿದೆ……ತಾಲೂಕಿಗೆ ಕೀರ್ತಿ ತಂದ ಪ್ರತಿಭೆಶಾಲೆಯ ಹೆಮ್ಮೆಯ ವಿದ್ಯಾರ್ಥಿ ಸುಮಂತ ಮದಗುಂಟಿ ಒಟ್ಟು 625 ಅಂಕಗಳಿಗೆ 614 ಅಂಕಗಳು (ಶೇ.98.24) […]

Continue Reading